ಈಕೆಯ ಪತಿ ಗುತ್ತೆಪ್ಪನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದನಂತೆ. ಇದರಿಂದ ಮನನೊಂದು ಗರ್ಭಿಣಿಯು ಸೀರೆಯಿಂದ ಮನೆಯ ಜಂತಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ ಮಬನೂರು ಭೇಟಿ ನೀಡಿ ಪರಿಶೀಲಿಸಿದರು. ಈ ಪ್ರಕರಣದಲ್ಲಿ ಪತಿ ಗುತ್ತೆಪ್ಪನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.

ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು