ಮುಂಡಗೋಡ: ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್ಐಯಾಗಿ ಪರಶುರಾಮ ಬಿ ಎಮ್ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಇವರು ಕಾರವಾರ…
ಮುಂಡಗೋಡ:ಹುನಗುಂದ ಗ್ರಾಮ ಪಂಚಾಯತ ವ್ಯಾಪ್ತಿಯ ಅಗಡಿ ಗ್ರಾಮದ ಮಾರ್ ತೋಮಾ ಟೂಷನ್ ಸೆಂಟರ್ ಮಕ್ಕಳಿಂದ ಕ್ರಿಸ್ ಮಸ್ ಹಬ್ಬವನ್ನು ಆಚರಿಸಲಾಯಿತು. ಕಾ…
ಮುಂಡಗೋಡ : ಇಟ್ಟಿಗೆ ತಯಾರು ಮಾಡುವ ಕೆಲಸದಲ್ಲಿ ತಾಯಿ ನಿರತರಾಗಿದ್ದಾಗ, ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗು, ಇಟ್ಟಿಗೆ ತಯಾರಿಕೆಗೆ ಶೇಖರ…
ಮುಂಡಗೋಡ: ಪಟ್ಟಣದ ಹಳೂರ ಓಣೆಯ ಆಂಜನೇಯ ದೇವಸ್ಥಾನದ ಆವರಣದಲ್ಲಿರುವ ಸುಮಾರು 1 ಲಕ್ಷ ರೂಪಾಯಿ ಬೆಲೆ ಬಾಳುವ ಶ್ರೀಗಂಧದ ಮರ ಕಡಿದು ಮನೆಯೊಂದರ ಆವ…
ಮುಂಡಗೋಡ : ಮನೆ ಜಾಗೆಯ ಸಲುವಾಗಿ ಎರಡು ಕುಟುಂಬಗಳ ನಡುವೆ ಮಾರಾ ಮಾರಿ ನಡೆದು ಒಬ್ಬರಿಗೊಬ್ಬರು ಚಾಕುವಿನಿಂದ ಇರಿದುಕೊಂಡ ಘಟನೆ ಪಟ್ಟಣದ ಇಂದಿರ…
ಮುಂಡಗೋಡ : ಅನಧಿಕೃತವಾಗಿ ಒಂದು ಲಕ್ಷ ರೂಪಾಯಿ ಬೆಲೆ ಬಾಳುವ ಸಾಗುವಾನಿ ತುಂಡುಗಳನ್ನು ಓಮಿನಿ ಕಾರಿನಲ್ಲಿ ಸಾಗಿಸುತ್ತಿರುವಾಗ ಖಚಿತ ಮಾಹಿತಿ ಪಡೆದ…
ಮುಂಡಗೋಡ: ತಾಲೂಕಾ ಸರಕಾರಿ ಆಸ್ಪತ್ರೆಯ ಕಾರ್ಯಾಲಯದ ಪಕ್ಕದಲ್ಲಿದ್ದ 2 ಗಂಧದ ಮರಗಳನ್ನು ಮರಗಳ್ಳರು ಕಡಿದು ತುಂಡುಗಳನ್ನು ಮಾಡಿ ಟೊಂಗೆಗಳನ್ನು…
ಮುಂಡಗೋಡ: ತಾಲೂಕಿನ ಕಾತೂರ ಗ್ರಾಮ ಪಂಚಾಯತ ವ್ಯಾಪ್ತಿಯ ಶಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯು ನೇಣು ಬಿಗಿದು ಕೊಂಡ ಸ್ಥಿತಿಯಲ್ಲ…
ಮುಂಡಗೋಡ: ಅಕ್ರಮವಾಗಿ 50 ಸಾವಿರ ರೂಪಾಯಿ ಬೆಲೆ ಬಾಳುವ 22 ಸಾಗುವಾನಿ ತುಂಡುಗಳನ್ನು ದಾಸ್ತಾನು ಮಾಡಿಟ್ಟಿದ್ದ ಖಚಿತ ಮಾಹಿತಿ ಪಡೆದ ಶಿರಸಿಯ ಅರಣ್…
ಮುಂಡಗೋಡ :ರೈತನ ಮಗನಾಗಿ ಬಡತದನದಲ್ಲಿ ಬೆಳೆದು ಗದ್ದೆಯಲ್ಲಿ ಕೆಲಸ ಮಾಡುತ್ತಾ ವ್ಯಾಯಾಮ ಮಾಡಿಕೊಂಡಿದ್ದ ಪಟ್ಟಣ ಯುವಕನೊಬ್ಬ ಇಂದು ಕುಮಟಾದಲ್ಲಿ ನ…
ಮುಂಡಗೋಡ :ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೩ ನೇ ವರ್ಷದ ಹುಟ್ಟು ಹಬ್ಬ ವನ್ನು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಪಟ್ಟಣ ಪಂಚಾಯತ ಸದ…
ಮುಂಡಗೋಡ : ಜಿಲ್ಲೆಯ ಸೀಮಿತ ಪ್ರದೇಶದಲ್ಲಿ ಸಣ್ಣ ಕುಟುಂಬದಂತೆ ಇರುವ ಕಾಡಾನೆಗಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು. ಅದೇ ರೀತಿ ರೈತರ ತಮ್ಮ ಗದ್ದ…
ಮುಂಡಗೋಡ:1995ನೇ ವರ್ಷದಲ್ಲಿ ವಂಚನೆ ಪ್ರಕರಣ ದಾಖಲಾಗಿ ಇಲ್ಲಿಯವರೆಗೆ 28 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಮುಂಡಗೋಡ ಪೊಲೀಸರು ಹು…
ಮುಂಡಗೋಡ:ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಾರ್ವತ್ರಿಕ ರಜೆಯನ್ನು ಸಪ್ಟಂಬರ್ 18ರ ಬದಲು(ಸೋಮವಾರ) ದಿ.19ರಂದು ಮಂಗಳವಾರ ರಜೆ…
ಮುಂಡಗೋಡ : ಪಟ್ಟಣದಿಂದ ಕೋಣನಕೇರಿ ಗ್ರಾಮಕ್ಕೆ ಹೋಗುತ್ತಿರುವ ಬೈಕ್ ಸವಾರನಿಗೆ ಇನ್ನೊಂದು ಬೈಕ್ ಮೇಲೆ ಬಂದ ಸವಾರರಿಬ್ಬರು ಕುತ್ತಿಗೆಗೆ ಟಾವೇಲ್ …
ಮುಂಡಗೋಡ : ಟಿಬೆಟಿಯನ್ ಕ್ಯಾಂಪ್ ನಂಬರ ೪ ರಲ್ಲಿ ಯಾವುದೊ ದ್ವೇಶದಿಂದ ಟಿಬೆಟಿಯನ್ ವ್ಯಕ್ತಿಗಳಿಬ್ಬರ ನಡುವೆ ಜಗಳ ನಡೆದು ಒಬ್ಬರಿಗೊಬ್ಬರು ಚುರ…
ಮುಂಡಗೋಡ:ಬಿಜೆಪಿ ಪಕ್ಷದ ಹಿರಿಯ ಧುರೀಣ ಹಾಗೂ ಹಾಲಿ ಪ.ಪಂ.ಸದಸ್ಯ ಫಣಿರಾಜ ಹದಳಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ ವಿಶ…
ಮುಂಡಗೋಡ:ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಮುಂಡಗೋಡ ಪೋಲಿಸರು ದಾಳಿ ಮಾಡಿ, ಗಾಂಜಾ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲ…
ಮುಂಡಗೋಡ: ಅಪಘಾತ ದಲ್ಲಿ ಪಟ್ಟಣದ ಮೂವರು ಯುವಕರು ಮೃತಪಟ್ಟ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಶಿವಾಜಿ ಸರ್ಕಲ್ ನಲ್ಲಿ ಗುರುವಾರ ರ…
ಮುಂಡಗೋಡ:ಮುಂಡಗೋಡ ತಾಲೂಕಿನ ಪಾಳಾ ಜಾತ್ರೆಗೆ ಹೊರಟಿದ್ದ ಇಬ್ಬರು ಯುವಕರು ಕಾರು ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಪಾ…
'ಅರೆಮಲೆನಾಡು', 'ಭತ್ತದ ಕಣಜ' 'ಹಿಂದುಳಿದ ತಾಲೂಕು', 'ಅಭಿವೃದ್ಧಿಯ ಗಾಳಿ ಬೀಸಿರುವ ಊರು'...ಎಂದೆಲ್ಲ ಅಡ್ಡ ಹೆಸರಿನಿಂದ ಗುರುತಿಸಿಕೊಂಡಿರುವ, ನಮ್ಮೂರು ಮುಂಡಗೋಡ. ಉತ್ತರ ಕನ್ನಡ ಜಿಲ್ಲೆಯ ತುದಿಯಲ್ಲಿರುವ ತಾಲೂಕು. ಹಾವೇರಿ, ಧಾರವಾಡ ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿರುವ ಹೆಮ್ಮೆಯ ಊರಿನ ಸುದ್ದಿಗಳನ್ನು, ಕಾಲಮಾನಕ್ಕೆ ತಕ್ಕಂತೆ ಬದಲಾಗಿ ಹೊಸ ರೂಪದಲ್ಲಿ, ತಕ್ಷಣಕ್ಕೆ ಹಾಗೂ ಸಂಕ್ಷಿಪ್ತವಾಗಿ ತಿಳಿಸುವ ಹೊಸ ಪ್ರಯತ್ನವೇ, ನ್ಯೂಸ್@ಮುಂಡಗೋಡ. ನಮ್ಮೂರಿನ ಸುದ್ದಿಯ ಜೊತೆಗೆ ಯುವಪ್ರತಿಭೆಗಳ ಮನದಾಳದ ಮಾತು, ಹಿರಿಯರ ಅನುಭವದ ಅಂಕಣ ಇದರಲ್ಲಿ ಇರಲಿವೆ. ಓದುಗರ ಸಲಹೆ, ಸೂಚನೆಗೆ ಮೊದಲ ಆದ್ಯತೆ. ನಿಮ್ಮ ಪ್ರತಿಕ್ರಿಯೆಯೇ ನಮಗೆ ಶ್ರೀರಕ್ಷೆ. ನಿಮ್ಮ ಅಂಗಡಿ, ವ್ಯಾಪಾರ ಅಥವಾ ಹೋಂ ಮೇಡ್ ಉತ್ಪನ್ನಗಳನ್ನು ಜನರಿಗೆ ತಿಳಿಸಬೇಕೆಂದರೆ, ಅದಕ್ಕೂ ಜಾಹೀರಾತು ವೇದಿಕೆಯಿದೆ. ಹೊಸದನ್ನು ಮಾಡಬೇಕೆನ್ನುವ ಸಮಾನ ಮನಸ್ಕ ಗೆಳೆಯರ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರುತ್ತದೆ ಎಂಬ ನಂಬಿಕೆಯಲ್ಲಿ
Copyright (c) 2021 News@Mundgod All Right Reserved
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು