ಮುಂಡಗೋಡ: ತಾಲೂಕಿನ ಕಾತೂರ ಗ್ರಾಮ ಪಂಚಾಯತ ವ್ಯಾಪ್ತಿಯ ಶಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯು ನೇಣು ಬಿಗಿದು ಕೊಂಡ ಸ್ಥಿತಿಯಲ್ಲ…
ಮುಂಡಗೋಡ:ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಕೋಡಂಬಿ ಗ್ರಾಮದಲ…
ಮುಂಡಗೋಡ:ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯು 108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ನಡೆದಿದೆ. ತಾಲೂಕ…
ಮುಂಡಗೋಡ :ಕೆನರಾಬ್ಯಾಂಕ್ ದೇಶಪಾಂಡೆ ಆರ್.ಸೆಟಿ, ಜಿಲ್ಲಾ ಪಂಚಾಯತ ಕಾರವಾರ, ಆಯುಷ್ ಇಲಾಖೆ, ಸರ್ಕಾರಿ ಆಯುರ್ವೇದಿಕ ಆಸ್ಪತ್ರೆ…
ಮುಂಡಗೋಡ:ತಾಲೂಕಿನ ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಮಂಗಳವಾರ 44 ವಿದ್ಯಾರ್ಥಿಗಳಿಗೆ ಕೋವಿಡ್ ತಡೆ ಲಸಿಕೆಯನ್ನು ಹಾಕಿದರು. …
ಮುಂಡಗೋಡ: 18-44 ವರ್ಷ ಒಳಗಿನ ಆದ್ಯತಾ ಗುಂಪುಗಳನ್ನು ಗುರುತಿಸಿ, ಈಗಾಗಲೇ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಇದಕ್ಕೆ ಹೆಚ್ಚುವರಿಯಾಗಿ ಕೆಲ…
ಮುಂಡಗೋಡ:ಕೋವಿಡ್ ಪರೀಕ್ಷೆ ಹೆಚ್ಚಿಸಲು ಹಾಗೂ ಸೋಂಕಿತರ ಬಗ್ಗೆ ತ್ವರಿತವಾಗಿ ತಿಳಿಯಲು ಅನುಕೂಲವಾಗಲು ಜಿಲ್ಲೆಯ ಶಿರಸಿಗೆ ಆರ್.ಟಿ.ಪಿ.ಸಿ.ಆರ್ ಪ್ರ…
ಮುಂಡಗೋಡ: ಖಾಸಗಿ ಆಸ್ಪತ್ರೆಯಿಂದ ಖರೀದಿಸಿ ಕೋವಿಡ್ ಲಸಿಕೆಯನ್ನು ಟಿಬೇಟಿಯನ್ನರು ಹಾಕಿಸಿಕೊಂಡರು. 18-44 ವರ್ಷ ಒಳಗಿನ ಲಾಮಾಗಳಿಗೆ, ಮುಂಡಗೋಡದ …
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ 53 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಎಂ.ಬಿ.ಬಿ.ಎಸ್ ಪದವಿ ಮುಗಿಸಿರುವ ವೈದ್ಯರನ್ನು ನೇಮಿಸಿ ಸರ್ಕಾರ ಆದೇಶ ಹ…
ಮುಂಡಗೋಡ ತಾಲೂಕಿನಲ್ಲಿ ಮೇ.29ರವರೆಗೆ ಒಟ್ಟು 20894 ಜನರು ಕೋವಿಶೀಲ್ಡ್ ಲಸಿಕೆ ಪಡೆದಿದ್ದಾರೆ. ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರು, ಬಿಡುಗಡೆ…
ಮುಂಡಗೋಡ:ಈಗಾಗಲೇ ಜೂನ.7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ವಾರದಲ್ಲಿ ನಾಲ್ಕು ದಿನ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಲಾಗಿದೆ. ರೈತರಿಗೆ …
ಮುಂಡಗೋಡ:'ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಇಲ್ಲ. ಈಗಾಗಲೇ ಕಾರವಾರದಲ್ಲಿ 6kl ಸಾಮರ್ಥ್ಯದ ಆಕ್ಸಿಜನ್ ಘಟಕ ನಿರ್ಮಾಣ…
ಮುಂಡಗೋಡದ ಕೋವಿಡ್ ಕೇರ್ ಸೆಂಟರಗೆ ಶಿರಸಿ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್ ಬುಧವಾರ ಭೇಟಿ ನೀಡಿದರು. ಕೋವಿಡ್ ಕೇರ ಸೆಂಟರನ ಪ್ರತಿ ವಾರ್ಡಿಗೂ ಭ…
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವನ್ನು ಕಡಿಮೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತ್ರಿ ಸೂತ್ರ…
ಕೋವಿಡ್ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಮುಂಡಗೋಡ ತಾಲೂಕಿನಲ್ಲಿ ಶುಕ್ರವಾರ 76 ಜನರಿಗೆ ಕೋವಿಡ್ ಖಚಿತಗೊಂಡಿದೆ. ಇದರಿಂದ ತಾಲೂಕಿನಲ್…
18-44 ವರ್ಷ ಒಳಗಿನ ಜನರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಮುಂಡಗೋಡದ ತಾಲೂಕಾ ಆಸ್ಪತ್ರೆಯಲ್ಲಿ ಸರದಿಯಲ್ಲಿ ನಿಂತಿರುವ ದೃಶ್ಯ ಗುರುವಾರ ಕಂಡುಬಂತ…
ಕೋವಿಡ್ ಎರಡನೇ ಅಲೆಯು ತೀವ್ರತೆ ಪಡೆದುಕೊಂಡಿದೆ. ಮುಂಡಗೋಡ ತಾಲೂಕಿನಲ್ಲಿ ಕಳೆದ 24ಗಂಟೆಗಳ ಅವಧಿಯಲ್ಲಿ ಕೋವಿಡ್ ನಿಂದ ಒಟ್ಟು 5ಜನ ಮೃತಪಟ್ಟಿದ್ದ…
'ಅರೆಮಲೆನಾಡು', 'ಭತ್ತದ ಕಣಜ' 'ಹಿಂದುಳಿದ ತಾಲೂಕು', 'ಅಭಿವೃದ್ಧಿಯ ಗಾಳಿ ಬೀಸಿರುವ ಊರು'...ಎಂದೆಲ್ಲ ಅಡ್ಡ ಹೆಸರಿನಿಂದ ಗುರುತಿಸಿಕೊಂಡಿರುವ, ನಮ್ಮೂರು ಮುಂಡಗೋಡ. ಉತ್ತರ ಕನ್ನಡ ಜಿಲ್ಲೆಯ ತುದಿಯಲ್ಲಿರುವ ತಾಲೂಕು. ಹಾವೇರಿ, ಧಾರವಾಡ ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿರುವ ಹೆಮ್ಮೆಯ ಊರಿನ ಸುದ್ದಿಗಳನ್ನು, ಕಾಲಮಾನಕ್ಕೆ ತಕ್ಕಂತೆ ಬದಲಾಗಿ ಹೊಸ ರೂಪದಲ್ಲಿ, ತಕ್ಷಣಕ್ಕೆ ಹಾಗೂ ಸಂಕ್ಷಿಪ್ತವಾಗಿ ತಿಳಿಸುವ ಹೊಸ ಪ್ರಯತ್ನವೇ, ನ್ಯೂಸ್@ಮುಂಡಗೋಡ. ನಮ್ಮೂರಿನ ಸುದ್ದಿಯ ಜೊತೆಗೆ ಯುವಪ್ರತಿಭೆಗಳ ಮನದಾಳದ ಮಾತು, ಹಿರಿಯರ ಅನುಭವದ ಅಂಕಣ ಇದರಲ್ಲಿ ಇರಲಿವೆ. ಓದುಗರ ಸಲಹೆ, ಸೂಚನೆಗೆ ಮೊದಲ ಆದ್ಯತೆ. ನಿಮ್ಮ ಪ್ರತಿಕ್ರಿಯೆಯೇ ನಮಗೆ ಶ್ರೀರಕ್ಷೆ. ನಿಮ್ಮ ಅಂಗಡಿ, ವ್ಯಾಪಾರ ಅಥವಾ ಹೋಂ ಮೇಡ್ ಉತ್ಪನ್ನಗಳನ್ನು ಜನರಿಗೆ ತಿಳಿಸಬೇಕೆಂದರೆ, ಅದಕ್ಕೂ ಜಾಹೀರಾತು ವೇದಿಕೆಯಿದೆ. ಹೊಸದನ್ನು ಮಾಡಬೇಕೆನ್ನುವ ಸಮಾನ ಮನಸ್ಕ ಗೆಳೆಯರ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರುತ್ತದೆ ಎಂಬ ನಂಬಿಕೆಯಲ್ಲಿ
Copyright (c) 2021 News@Mundgod All Right Reserved
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು