ಮುಂಡಗೋಡ : ಇಟ್ಟಿಗೆ ತಯಾರು ಮಾಡುವ ಕೆಲಸದಲ್ಲಿ ತಾಯಿ ನಿರತರಾಗಿದ್ದಾಗ, ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗು, ಇಟ್ಟಿಗೆ ತಯಾರಿಕೆಗೆ ಶೇಖರ…
ಮುಂಡಗೋಡ : ಅನಧಿಕೃತವಾಗಿ ಒಂದು ಲಕ್ಷ ರೂಪಾಯಿ ಬೆಲೆ ಬಾಳುವ ಸಾಗುವಾನಿ ತುಂಡುಗಳನ್ನು ಓಮಿನಿ ಕಾರಿನಲ್ಲಿ ಸಾಗಿಸುತ್ತಿರುವಾಗ ಖಚಿತ ಮಾಹಿತಿ ಪಡೆದ…
ಮುಂಡಗೋಡ: ತಾಲೂಕಾ ಸರಕಾರಿ ಆಸ್ಪತ್ರೆಯ ಕಾರ್ಯಾಲಯದ ಪಕ್ಕದಲ್ಲಿದ್ದ 2 ಗಂಧದ ಮರಗಳನ್ನು ಮರಗಳ್ಳರು ಕಡಿದು ತುಂಡುಗಳನ್ನು ಮಾಡಿ ಟೊಂಗೆಗಳನ್ನು…
ಮುಂಡಗೋಡ: ಅಕ್ರಮವಾಗಿ 50 ಸಾವಿರ ರೂಪಾಯಿ ಬೆಲೆ ಬಾಳುವ 22 ಸಾಗುವಾನಿ ತುಂಡುಗಳನ್ನು ದಾಸ್ತಾನು ಮಾಡಿಟ್ಟಿದ್ದ ಖಚಿತ ಮಾಹಿತಿ ಪಡೆದ ಶಿರಸಿಯ ಅರಣ್…
ಮುಂಡಗೋಡ : ಪಟ್ಟಣದಿಂದ ಕೋಣನಕೇರಿ ಗ್ರಾಮಕ್ಕೆ ಹೋಗುತ್ತಿರುವ ಬೈಕ್ ಸವಾರನಿಗೆ ಇನ್ನೊಂದು ಬೈಕ್ ಮೇಲೆ ಬಂದ ಸವಾರರಿಬ್ಬರು ಕುತ್ತಿಗೆಗೆ ಟಾವೇಲ್ …
ಮುಂಡಗೋಡ: ಅಂತರ ಜಿಲ್ಲಾ ಬೈಕ್ ಕಳ್ಳನನ್ನು ಪೊಲೀಸರು ಬಂಧಿಸಿ ಬಂದಿತನಿಂದ ಒಂದು ಬೈಕ್ ವಶಪಡಿಸಿಕೊಂಡ ಘಟನೆ ಮಂಗಳವಾರ ಜರುಗಿದೆ. ಬಂಧಿತ ಆರೋಪಿಯ…
ಯಲ್ಲಾಪುರ :ಆರು ತಿಂಗಳ ಹಿಂದೆ ಯಲ್ಲಾಪುರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಬೇಧಿಸಿರುವ, ಪೊಲೀಸರು ಅಂತರಜಿಲ್ಲಾ ಕಳ್ಳನನ್ನು ಹಾಗೂ ಮತ್…
ಮುಂಡಗೋಡ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ವೊಂದನ್ನು ಕಳ್ಳರು ಎಗರಿಸಿದ ಘಟನೆ ತಾಲೂಕಿನ ತಾಲೂಕಿನ ಕಾತೂರ ಗ್ರಾಮದಲ್ಲಿ ಜರುಗಿದೆ. …
ಮುಂಡಗೋಡ: ದುಷ್ಕರ್ಮಿಗಳ ಕೃತ್ಯಕ್ಕೆ 58 ಬಾಳೆಗಿಡ, 10 ಅಡಿಕೆ ಗಿಡಗಳು ಜೀವ ಕಳೆದುಕೊಂಡಿವೆ. ತೋಟಕ್ಕೆ ನುಗ್ಗಿರುವ ಕಿಡಿಗೇಡಿಗಳು ಬಾಳೆ, ಅಡಿಕೆ …
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿನ ರೈತನೊಬ್ಬರ ಅಡಿಕೆ ತೋಟದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯ ನಡೆಸಿದ್ದಾರೆ. ಮೊಣಕಾಲುವರೆಗೆ ಬೆಳೆದಿ…
'ಅರೆಮಲೆನಾಡು', 'ಭತ್ತದ ಕಣಜ' 'ಹಿಂದುಳಿದ ತಾಲೂಕು', 'ಅಭಿವೃದ್ಧಿಯ ಗಾಳಿ ಬೀಸಿರುವ ಊರು'...ಎಂದೆಲ್ಲ ಅಡ್ಡ ಹೆಸರಿನಿಂದ ಗುರುತಿಸಿಕೊಂಡಿರುವ, ನಮ್ಮೂರು ಮುಂಡಗೋಡ. ಉತ್ತರ ಕನ್ನಡ ಜಿಲ್ಲೆಯ ತುದಿಯಲ್ಲಿರುವ ತಾಲೂಕು. ಹಾವೇರಿ, ಧಾರವಾಡ ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿರುವ ಹೆಮ್ಮೆಯ ಊರಿನ ಸುದ್ದಿಗಳನ್ನು, ಕಾಲಮಾನಕ್ಕೆ ತಕ್ಕಂತೆ ಬದಲಾಗಿ ಹೊಸ ರೂಪದಲ್ಲಿ, ತಕ್ಷಣಕ್ಕೆ ಹಾಗೂ ಸಂಕ್ಷಿಪ್ತವಾಗಿ ತಿಳಿಸುವ ಹೊಸ ಪ್ರಯತ್ನವೇ, ನ್ಯೂಸ್@ಮುಂಡಗೋಡ. ನಮ್ಮೂರಿನ ಸುದ್ದಿಯ ಜೊತೆಗೆ ಯುವಪ್ರತಿಭೆಗಳ ಮನದಾಳದ ಮಾತು, ಹಿರಿಯರ ಅನುಭವದ ಅಂಕಣ ಇದರಲ್ಲಿ ಇರಲಿವೆ. ಓದುಗರ ಸಲಹೆ, ಸೂಚನೆಗೆ ಮೊದಲ ಆದ್ಯತೆ. ನಿಮ್ಮ ಪ್ರತಿಕ್ರಿಯೆಯೇ ನಮಗೆ ಶ್ರೀರಕ್ಷೆ. ನಿಮ್ಮ ಅಂಗಡಿ, ವ್ಯಾಪಾರ ಅಥವಾ ಹೋಂ ಮೇಡ್ ಉತ್ಪನ್ನಗಳನ್ನು ಜನರಿಗೆ ತಿಳಿಸಬೇಕೆಂದರೆ, ಅದಕ್ಕೂ ಜಾಹೀರಾತು ವೇದಿಕೆಯಿದೆ. ಹೊಸದನ್ನು ಮಾಡಬೇಕೆನ್ನುವ ಸಮಾನ ಮನಸ್ಕ ಗೆಳೆಯರ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರುತ್ತದೆ ಎಂಬ ನಂಬಿಕೆಯಲ್ಲಿ
Copyright (c) 2021 News@Mundgod All Right Reserved
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು