ಮುಂಡಗೋಡ : ಅನಧಿಕೃತವಾಗಿ ಒಂದು ಲಕ್ಷ ರೂಪಾಯಿ ಬೆಲೆ ಬಾಳುವ ಸಾಗುವಾನಿ ತುಂಡುಗಳನ್ನು ಓಮಿನಿ ಕಾರಿನಲ್ಲಿ ಸಾಗಿಸುತ್ತಿರುವಾಗ ಖಚಿತ ಮಾಹಿತಿ ಪಡೆದ…
ಮುಂಡಗೋಡ: ತಾಲೂಕಾ ಸರಕಾರಿ ಆಸ್ಪತ್ರೆಯ ಕಾರ್ಯಾಲಯದ ಪಕ್ಕದಲ್ಲಿದ್ದ 2 ಗಂಧದ ಮರಗಳನ್ನು ಮರಗಳ್ಳರು ಕಡಿದು ತುಂಡುಗಳನ್ನು ಮಾಡಿ ಟೊಂಗೆಗಳನ್ನು…
ಯಲ್ಲಾಪುರ: ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕ…
ಬನವಾಸಿ: ಪಾದಚಾರಿಗಳಿಗೆ ಡಿಕ್ಕಿ ಹೊಡೆದು, ಸ್ಥಳದಲ್ಲಿ ನಿಲ್ಲದೇ ಪರಾರಿಯಾಗಿದ್ದ ಬೊಲೆರೋ ವಾಹನದ ಚಾಲಕನನ್ನು ಬನವಾಸಿ ಪೊಲೀಸರು ಸೋಮವಾರ ಬಂಧಿಸಿ…
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ವರ್ತಿಕಾ ಕಟಿಯಾರ್ ನೇಮಕಗೊಂಡಿದ್ದಾರೆ. ಹಾಲಿ ಎಸ್.ಪಿ. ಆಗಿ ಕೆಲಸ ಮಾಡುತ್ತ…
ಯಲ್ಲಾಪುರ :ಆರು ತಿಂಗಳ ಹಿಂದೆ ಯಲ್ಲಾಪುರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಬೇಧಿಸಿರುವ, ಪೊಲೀಸರು ಅಂತರಜಿಲ್ಲಾ ಕಳ್ಳನನ್ನು ಹಾಗೂ ಮತ್…
ದಾಂಡೇಲಿಯ ಕಾಳಿ ನದಿಯ ಕೋಗಿಲಬನ ಗ್ರಾಮದ ಹತ್ತಿರವಿರುವ ಮೊಸಳೆ ಪಾರ್ಕ್ ನಿಂದ ಗುರುವಾರ ಬೆಳಗ್ಗೆ 7 ಘಂಟೆಯ ಹೊತ್ತಿಗೆ ಮೊಸಳೆಯೊಂದು…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ, ಕಳ್ಳತನ ಮಾಡುತ್ತಿದ್…
ಯಲ್ಲಾಪುರ :ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರ ತಾಲೂಕಿನ ಕಿರವತ್ತಿ ಹಾಗೂ ಹುಣಶೆಟ್ಟಿಕೊಪ್ಪ ಗ್ರಾಮಗಳಲ್ಲಿ 'ಹೆಬ್ಬ…
ಮುಂಡಗೋಡ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು, ಯಲ್ಲಾಪುರ ಕ್ಷೇತ್ರದ ಬಡಕುಟುಂಬಗಳಿಗೆ, ವೈಯಕ್ತಿಕವಾಗಿ 'ಹೆಬ್ಬಾರ್ ರೇಷ…
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪಾಕಸ್ತಾನಿ ಮೂಲದ ಮಹಿಳೆಯನ್ನು ಬಂಧಿಸಿರುವ ಪ್ರಕರಣವನ್ನು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ…
ಮುಂಡಗೋಡ: ಜೂನ 21ರಿಂದ ಜುಲೈ 5ರ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಲಾಕ್ 2.0 ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶದೊಂದಿಗೆ ಜಿಲ್ಲೆಗೆ ಅನ್…
ಮುಂಡಗೋಡ:ಕೋವಿಡ್ ಪರೀಕ್ಷೆ ಹೆಚ್ಚಿಸಲು ಹಾಗೂ ಸೋಂಕಿತರ ಬಗ್ಗೆ ತ್ವರಿತವಾಗಿ ತಿಳಿಯಲು ಅನುಕೂಲವಾಗಲು ಜಿಲ್ಲೆಯ ಶಿರಸಿಗೆ ಆರ್.ಟಿ.ಪಿ.ಸಿ.ಆರ್ ಪ್ರ…
ಮುಂಡಗೋಡ:ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಕೋವಿಡ್ - 19 ನಿರ್ವ…
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ 53 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಎಂ.ಬಿ.ಬಿ.ಎಸ್ ಪದವಿ ಮುಗಿಸಿರುವ ವೈದ್ಯರನ್ನು ನೇಮಿಸಿ ಸರ್ಕಾರ ಆದೇಶ ಹ…
'ಅರೆಮಲೆನಾಡು', 'ಭತ್ತದ ಕಣಜ' 'ಹಿಂದುಳಿದ ತಾಲೂಕು', 'ಅಭಿವೃದ್ಧಿಯ ಗಾಳಿ ಬೀಸಿರುವ ಊರು'...ಎಂದೆಲ್ಲ ಅಡ್ಡ ಹೆಸರಿನಿಂದ ಗುರುತಿಸಿಕೊಂಡಿರುವ, ನಮ್ಮೂರು ಮುಂಡಗೋಡ. ಉತ್ತರ ಕನ್ನಡ ಜಿಲ್ಲೆಯ ತುದಿಯಲ್ಲಿರುವ ತಾಲೂಕು. ಹಾವೇರಿ, ಧಾರವಾಡ ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿರುವ ಹೆಮ್ಮೆಯ ಊರಿನ ಸುದ್ದಿಗಳನ್ನು, ಕಾಲಮಾನಕ್ಕೆ ತಕ್ಕಂತೆ ಬದಲಾಗಿ ಹೊಸ ರೂಪದಲ್ಲಿ, ತಕ್ಷಣಕ್ಕೆ ಹಾಗೂ ಸಂಕ್ಷಿಪ್ತವಾಗಿ ತಿಳಿಸುವ ಹೊಸ ಪ್ರಯತ್ನವೇ, ನ್ಯೂಸ್@ಮುಂಡಗೋಡ. ನಮ್ಮೂರಿನ ಸುದ್ದಿಯ ಜೊತೆಗೆ ಯುವಪ್ರತಿಭೆಗಳ ಮನದಾಳದ ಮಾತು, ಹಿರಿಯರ ಅನುಭವದ ಅಂಕಣ ಇದರಲ್ಲಿ ಇರಲಿವೆ. ಓದುಗರ ಸಲಹೆ, ಸೂಚನೆಗೆ ಮೊದಲ ಆದ್ಯತೆ. ನಿಮ್ಮ ಪ್ರತಿಕ್ರಿಯೆಯೇ ನಮಗೆ ಶ್ರೀರಕ್ಷೆ. ನಿಮ್ಮ ಅಂಗಡಿ, ವ್ಯಾಪಾರ ಅಥವಾ ಹೋಂ ಮೇಡ್ ಉತ್ಪನ್ನಗಳನ್ನು ಜನರಿಗೆ ತಿಳಿಸಬೇಕೆಂದರೆ, ಅದಕ್ಕೂ ಜಾಹೀರಾತು ವೇದಿಕೆಯಿದೆ. ಹೊಸದನ್ನು ಮಾಡಬೇಕೆನ್ನುವ ಸಮಾನ ಮನಸ್ಕ ಗೆಳೆಯರ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರುತ್ತದೆ ಎಂಬ ನಂಬಿಕೆಯಲ್ಲಿ
Copyright (c) 2021 News@Mundgod All Right Reserved
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು