ಮುಂಡಗೋಡ : ಮನೆ ಜಾಗೆಯ ಸಲುವಾಗಿ ಎರಡು ಕುಟುಂಬಗಳ ನಡುವೆ ಮಾರಾ ಮಾರಿ ನಡೆದು ಒಬ್ಬರಿಗೊಬ್ಬರು ಚಾಕುವಿನಿಂದ ಇರಿದುಕೊಂಡ ಘಟನೆ ಪಟ್ಟಣದ ಇಂದಿರ…
ಮುಂಡಗೋಡ:1995ನೇ ವರ್ಷದಲ್ಲಿ ವಂಚನೆ ಪ್ರಕರಣ ದಾಖಲಾಗಿ ಇಲ್ಲಿಯವರೆಗೆ 28 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಮುಂಡಗೋಡ ಪೊಲೀಸರು ಹು…
ಮುಂಡಗೋಡ:ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಮುಂಡಗೋಡ ಪೋಲಿಸರು ದಾಳಿ ಮಾಡಿ, ಗಾಂಜಾ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲ…
ಮುಂಡಗೋಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರ ಕೈ, ಕಾಲು ಮುರಿದು ತೀವ್ರವಾಗಿ ಗಾಯಗೊಂ…
ಮುಂಡಗೋಡ: ತಾಯಿಗೆ ಮಗನಿಂದ ಕುಡುಗೋಲಿನಿಂದ ಹಲ್ಲೆಮಾಡಿದ ಘಟನೆ ತಾಲೂಕಿನ ಹುನಗುಂದ ಗ್ರಾಮದಲ್ಲಿ ಗುರುವಾರ ರಾತ್ರಿ ಜರುಗಿದೆ. ಹಲ್ಲೆಗೋಳಗಾದ ಮಹಿ…
ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಬಾಗಿಲು ಮುರಿದು ಹಣ ಹಾಗೂ ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋದ ಘಟನೆ…
ಮುಂಡಗೋಡ: ಪಟ್ಟಣದಲ್ಲಿ ಬಸ್ ಹತ್ತುವಾಗ ಬಟ್ಟೆ ವ್ಯಾಪಾರಿಯ ಗಮನ ಬೇರೆಡೆ ಸೆಳೆದು 1,68,442 ಹಣ ಮತ್ತು ಮೂರು ಚಕ್ ಅನ್ನು ಕಳ್ಳತನ ಮಾಡಿಕೊಂಡ…
ಮುಂಡಗೋಡ: ಕೋಡಂಬಿ ಗ್ರಾಮದಲ್ಲಿ ಯುವತಿಯೊಬ್ಬಳು ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಡಂಬಿ ಗ್ರಾಮದ ಉಮ್ಮಿಸಲ್ಮಾ ಕಾಣ…
ಮುಂಡಗೋಡ: ಬಸ್ ನಿಲ್ದಾಣದಲ್ಲಿ ರಾಜಸ್ಥಾನ್ ಮೂಲದ ಬಟ್ಟೆಯ ವ್ಯಾಪಾರಿಯೊಬ್ಬನು, ವಿವಿಧ ಬಟ್ಟೆ ಅಂಗಡಿಗಳಿಂದ ಚೆಕ್ ಹಾಗೂ ಹಣವನ್ನೂ ಸಂಗ್ರಹಿಸಿಕ…
ಮುಂಡಗೋಡ:ಗ್ರಾಮ ಪಂಚಾಯತ ಸದಸ್ಯೆ ಅಕ್ಕಮ್ಮ ಬಸವರಾಜ ಮೇಲಿನಮನಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಗಂಡನೇ ಕೊಲೆ ಮಾಡಿ ವಿಷ ಸೇವಿಸಿ ಆತ್ಮಹತ್ಯ…
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಶ್ರೀ ಮಾರಿಕಾಂಬಾ ದೇವಸ್ಥಾನದ ದೇವರ ಮೂರ್ತಿಯ ಮೇಲಿದ್ದ ಬಂಗಾರದ ಸರವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು …
ಮುಂಡಗೋಡ:ಅಡಿಕೆ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿ ಆತನಿಂದ ಎರಡುವರೆ ಲಕ್ಷ ಮೌ…
ಮುಂಡಗೋಡ: ಅಂತರ ಜಿಲ್ಲಾ ಬೈಕ್ ಕಳ್ಳನನ್ನು ಪೊಲೀಸರು ಬಂಧಿಸಿ ಬಂದಿತನಿಂದ ಒಂದು ಬೈಕ್ ವಶಪಡಿಸಿಕೊಂಡ ಘಟನೆ ಮಂಗಳವಾರ ಜರುಗಿದೆ. ಬಂಧಿತ ಆರೋಪಿಯ…
ಮುಂಡಗೋಡ:ಒಂದು ತಿಂಗಳ ಅವಧಿಯಲ್ಲಿಯೇ ಎರಡನೇ ಬಾರಿಗೆ, ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಮುಂಡಗೋಡ ಪೊಲೀಸರು ಬೇಧಿಸಿದ್ದಾರ…
ಮುಂಡಗೋಡ:ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿಯು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ಸಂಭವಿಸಿದೆ. ಚೇತನಾ ಗ…
ಮುಂಡಗೋಡ:ನ್ಯಾಸರ್ಗಿ-ಕುಂದರಗಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ರವಿವಾರ ಪತ್ತೆಯಾಗಿದೆ. ನೆಲದ ಮೇಲೆ…
ಮುಂಡಗೋಡ:ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಪಾದಚಾರಿಯು ಮೃತಪಟ್ಟ ಘಟನೆ ತಾಲೂಕಿನ ಪಾಳಾ ಕ್ರಾಸ್ ಸಮೀಪ ನಡೆದಿದೆ. ಕೋಡಂಬಿ ಗ್ರಾಮದ ವೆಂಕಟೇಶ್ ಭ…
ಮುಂಡಗೋಡ:ಅಂಗಡಿಯಲ್ಲಿದ್ದ ಪ್ರಿಜ್ಡ್ ಹಾಗೂ ರೇಷನ್ ಸಾಮಗ್ರಿಗಳನ್ನು ಕದ್ದಿದ್ದ ಶಿರಸಿ ತಾಲೂಕಿನ ಮೂರು ಜನ ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿ…
ಮುಂಡಗೋಡ:ಯಲ್ಲಾಪುರದಿಂದ ಮುಂಡಗೋಡಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಗುರುವಾರ …
ಮುಂಡಗೋಡ:ಸ್ಪರ್ಧಾತ್ಮಕ ಪರೀಕ್ಷೆ ಪಾಸಾಗಲಿಲ್ಲ ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡ ರೋಟರಿ ಶಾಲೆಯ ಶಿಕ್ಷಕ ಮನೆಯಿಂದ ನಾಪತ್ತೆಯಾದ ಘಟನೆ ಜರುಗಿದೆ.…
'ಅರೆಮಲೆನಾಡು', 'ಭತ್ತದ ಕಣಜ' 'ಹಿಂದುಳಿದ ತಾಲೂಕು', 'ಅಭಿವೃದ್ಧಿಯ ಗಾಳಿ ಬೀಸಿರುವ ಊರು'...ಎಂದೆಲ್ಲ ಅಡ್ಡ ಹೆಸರಿನಿಂದ ಗುರುತಿಸಿಕೊಂಡಿರುವ, ನಮ್ಮೂರು ಮುಂಡಗೋಡ. ಉತ್ತರ ಕನ್ನಡ ಜಿಲ್ಲೆಯ ತುದಿಯಲ್ಲಿರುವ ತಾಲೂಕು. ಹಾವೇರಿ, ಧಾರವಾಡ ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿರುವ ಹೆಮ್ಮೆಯ ಊರಿನ ಸುದ್ದಿಗಳನ್ನು, ಕಾಲಮಾನಕ್ಕೆ ತಕ್ಕಂತೆ ಬದಲಾಗಿ ಹೊಸ ರೂಪದಲ್ಲಿ, ತಕ್ಷಣಕ್ಕೆ ಹಾಗೂ ಸಂಕ್ಷಿಪ್ತವಾಗಿ ತಿಳಿಸುವ ಹೊಸ ಪ್ರಯತ್ನವೇ, ನ್ಯೂಸ್@ಮುಂಡಗೋಡ. ನಮ್ಮೂರಿನ ಸುದ್ದಿಯ ಜೊತೆಗೆ ಯುವಪ್ರತಿಭೆಗಳ ಮನದಾಳದ ಮಾತು, ಹಿರಿಯರ ಅನುಭವದ ಅಂಕಣ ಇದರಲ್ಲಿ ಇರಲಿವೆ. ಓದುಗರ ಸಲಹೆ, ಸೂಚನೆಗೆ ಮೊದಲ ಆದ್ಯತೆ. ನಿಮ್ಮ ಪ್ರತಿಕ್ರಿಯೆಯೇ ನಮಗೆ ಶ್ರೀರಕ್ಷೆ. ನಿಮ್ಮ ಅಂಗಡಿ, ವ್ಯಾಪಾರ ಅಥವಾ ಹೋಂ ಮೇಡ್ ಉತ್ಪನ್ನಗಳನ್ನು ಜನರಿಗೆ ತಿಳಿಸಬೇಕೆಂದರೆ, ಅದಕ್ಕೂ ಜಾಹೀರಾತು ವೇದಿಕೆಯಿದೆ. ಹೊಸದನ್ನು ಮಾಡಬೇಕೆನ್ನುವ ಸಮಾನ ಮನಸ್ಕ ಗೆಳೆಯರ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರುತ್ತದೆ ಎಂಬ ನಂಬಿಕೆಯಲ್ಲಿ
Copyright (c) 2021 News@Mundgod All Right Reserved
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು